Skip to main content

Posts

Showing posts from August, 2025

SC ಸಮುದಾಯದ ಅಭ್ಯರ್ಥಿಗಳಿಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ..

ತೋಟಗಾರಿಕೆ ಇಲಾಖೆಯಿಂದ ಕೃಷಿ ವಿಕಾಸ ಯೋಜನೆಯಡಿ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ..

ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ..

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅರ್ಜಿ ಆಹ್ವಾನ @ ಕೃಷಿ ಇಲಾಖೆ, ಕೋಲಾರ..

ಅಂಚೆ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ..

ಉದ್ಯೋಗವಕಾಶ @ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಂಡಳಿ..

ಅಗ್ನಿವೀರ್ ವಾಯುಪಡೆಯಲ್ಲಿ ಉದ್ಯೋಗವಕಾಶ..

ರಿಲಯನ್ಸ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ..

ಭಾಗ್ಯಲಕ್ಷ್ಮಿ ಬಾಂಡ್ ಪಡೆದ ಫಲಾನುಭವಿಗಳ ಗಮನಕ್ಕೆ..

ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಸಂಬಂಧಿಸಿದಂತೆ @ ಉತ್ತರ ವಿಶ್ವವಿದ್ಯಾಲಯ, ಕೋಲಾರ..

ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ..

LIC ಯಲ್ಲಿ ನೇಮಕಾತಿ..

ಉದ್ಯೋಗವಕಾಶ @ MSW ಪದವೀಧರರಿಗೆ @ ಬೆಂಗಳೂರು..

ಉದ್ಯೋಗವಕಾಶ @ ಬೆಂಗಳೂರು..

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ..

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅವಧಿ ವಿಸ್ತರಣೆ.. (ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ)

ಸಾಧನೆ ಮಾಡಿರುವ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ..(ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ)

ಸಮಾಜ ಕಲ್ಯಾಣ ಇಲಾಖೆಯ ನಿಗಮಗಳ ಅಡಿಯಲ್ಲಿ ಜಾರಿಗೆ ತರಲಾದ ಸ್ವಯಂ ಉದ್ಯೋಗ (ನೇರಸಾಲ) ಯೋಜನೆಗೆ ಅರ್ಜಿ ಆಹ್ವಾನಿಸಿಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಹಣ್ಣು ಮತ್ತು ತರಕಾರಿ, ಮೀನು ಮಾಂಸ ಮಾರಾಟ, ಕುರಿ/ಹಂದಿ/ಮೊಲ ಸಾಕಾಣಿಕೆ ಇತ್ಯಾದಿ ಕಿರು ಆರ್ಥಿಕ ಚಟುವಟಿಕೆಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತದೆ.ಘಟಕ ವೆಚ್ಚ: ರೂ. 1 ಲಕ್ಷಸಹಾಯಧನ: ರೂ. 50,000/-ಸಾಲ: ರೂ. 50,000/-(ಶೇ. 4ರಷ್ಟು ಬಡ್ಡಿದರ)ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025ಈ ಕೆಳಗಿ‌ನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು:sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ.

ಬುಡಕಟ್ಟು ವಿದ್ಯಾರ್ಥಿಗಳಿಗೆ ಸೀಡ್ ಯೋಜನೆ.. (ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಯೋಜನೆ..)

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ..

ಸಾಮಾಜಿಕ ಭದ್ರತಾ ಯೋಜನೆಗಳು..

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ST ಸಮುದಾಯದ ವರಿಗೆ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ..

ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ ( 5 ಜನರಿಗೆ ಮಾತ್ರ ಅವಕಾಶ)

PMFME ಯೋಜನೆ ( ST, SC ಸಮುದಾಯದ ಉದ್ದಿಮೆದಾರರಿಗೆ)..

ಉದ್ಯೋಗವಕಾಶ @ SBI ಬ್ಯಾಂಕ್..

ವಿಜಯ ಕರ್ನಾಟಕ ನೇರ ಪೋನ್ ಇನ್ ಕಾರ್ಯಕ್ರಮ @ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕೋಲಾರ..

ಉದ್ಯೋಗವಕಾಶ @ LIC

ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ..

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಲವು ನಿಗಮಗಳಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ..

ಅಲ್ಪಸಂಖ್ಯಾತರ ನಿರ್ದೇಶನಾಲಯ ಪ್ರಕಟಣೆ ( ದೂರ ಶಿಕ್ಷಣಕ್ಕೆ ಸಂಬಂಧಿಸಿದಂತೆ)..

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ..

ಉದ್ಯೋಗವಕಾಶ @ ಬೆಂಗಳೂರು..

ಉದ್ಯೋಗವಕಾಶ @ ನರ್ಸಿಂಗ್ ಪದವೀಧರರಿಗೆ @ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು..

ಮಾವು ಬೆಳೆ ವಿಮೆ ಯೋಜನೆ ಅವಧಿ ವಿಸ್ತರಣೆ..

ಯುವ ಚೈತನ್ಯ ಯೋಜನೆಯಡಿ ಕ್ರೀಡಾ ಸಾಮಾಗ್ರಿಗಳ ವಿತರಣೆಗಾಗಿ ಅರ್ಜಿ ಆಹ್ವಾನ..

ಕೋಲಾರ ಜಿಲ್ಲೆ ಒಳಗೊಂಡಂತೆ ರಾಜ್ಯಾದ್ಯಂತ ನಾಲ್ಕು ದಿನ ಭಾರಿ ಮಳೆ..

IBPS ಮೂಲಕ ಬ್ಯಾಂಕ್ ಗಳ ಖಾಲಿ ಹುದ್ದೆಗಳ ನೇಮಕಾತಿ..

ಯುವಸೌರಭ ಕಾರ್ಯಕ್ರಮ @ ಕೆಜಿಎಫ್..

ಮೀನುಗಾರಿಕೆ ಬಗ್ಗೆ ತರಬೇತಿ @ ಬೇತಮಂಗಲ, ಕೆಜಿಎಫ್ (ತಾ)..

ಉದ್ಯೋಗವಕಾಶ @ ಪ್ರಯೋಗಾಲಯ ಮೇಲ್ವಿಚಾರಕರ ಹುದ್ದೆ @ ಬಂಗಾರಪೇಟೆ, ಕೆಜಿಎಫ್..

ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ..

 

ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ..

ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ..

ಉಚಿತ ಸಿಸಿಟಿವಿ ಕ್ಯಾಮೆರಾ ಇನ್ಸ್ಟಾಲೇಶನ್ ತರಬೇತಿ..